Powered By Blogger

ಗುರುವಾರ, ನವೆಂಬರ್ 20, 2014

ಶಾತವಾಹನರು

ಶಾತವಾಹನರು

ಶಾತವಾಹನರು
  • ಕರ್ನಾಟಕವನ್ನಾಳಿದ ಮೊದಲ ಹಿರಿಯ ಐತಿಹಾಸಿಕ ಸಾಮ್ರಾಜ್ಯ - ಶಾತವಾಹನರು .
  • ಆರಂಭದಲ್ಲಿ ಶಾತವಾಹನರು ಇವರ ಸಾಮಂತರಾಗಿದ್ದರು - ಮೌರ್ಯರು .
  • ಶಾತವಾಹನರ ರಾಜಧಾನಿ - ಪೈಥಾನ್ ಅಥವಾ ಪ್ರತಿಷ್ಠಾನ್.
  • ಶಾತವಾಹನರು ಸುಮಾರು - 460 ವರ್ಷ ಸಾಮ್ರಾಜ್ಯ ಆಳಿದರು .
  • ಶಾತವಾಹನರು ಈ ಮೂಲದವರು - ಆಂಧ್ರ ಮೂಲದವರು .
  • ಪ್ರಸ್ತುತ ಪೈಥಾನ್ ಈ ಪ್ರದೇಶದಲ್ಲಿದೆ - ಮಹಾರಾಷ್ಟ್ರ ಜೌರಂಗಬಾದ್ ಜಿಲ್ಲೆಯಲ್ಲಿದೆ .

ರಾಜಕೀಯ ಇತಿಹಾಸ
  • ಶಾತವಾಹನ ವಂಶದ ಸ್ಥಾಪಕ ದೊರೆ - ಸಿಮುಖ .
  • ಸಿಮುಖನ ರಾಜಧಾನಿ - ಪೈಥಾನ್ .
  • ಸಿಮುಖ ಮೌರ್ಯ ದೊರೆ ನಿಶಿರ್ಮನನ್ನು ಕೊಂದು ಸ್ವತಂತ್ರನಾದ.
  • ಸಿಮುಖನನ್ನು “ ರಾಜ ಸಿಮುಖ ಶಾತವಾಹನ “ ಎಂದು ವರ್ಣಿಸಿರುವ ಶಾಸನ - ನಾನಾ ಘಾಟ್ ಶಾಸನ .
  • ಸಿಮುಖನಿಗೆ “ ಶಾತವಾಹನ “ ಎಂಬ ಹೆಸರನ್ನು ಕೊಟ್ಟಿರುವ ಗ್ರಂಥ - ಜೈನ ಗ್ರಂಥ .
  • ಸಿಮುಖನ ನಂತರ ಅಧಿಕಾರಕ್ಕೆ ಬಂದವರು - ಇವನ ತಮ್ಮ ಕೃಷ್ಣ .
  • ಒಂದನೇ ಶಾತಕರ್ಣಿ ಈತ - ಸಿಮುಖನ ಮಗ .
  • ನಾನಾ ಘಾಟ್ ಶಾಸನದ ಕರ್ತೃ - ನಾಗನೀಕ .
  • “ ದಕ್ಷಿಣ ಪಥ ಸಾರ್ವಬೌಮ “ ಹಾಗೂ ಅಪ್ರತ್ರಿಹಿತ ಎಂಬ ಬಿರುದುಳ್ಳ ಅರಸ - ಒಂದನೇ ಶಾತಕರ್ಣಿ .
  • ಶಾತವಾಹನರ ಏಳನೇ ದೊರೆ - ಹಾಲ .
  • ಪ್ರಾಕೃತದ ಶೃಂಗಾರ ಕಾವ್ಯದ ಹೆಸರು - ಗಥಾಸಪ್ತಸತಿ .
  • ಗಥಾಸಪ್ತಸತಿ ಕೃತಿಯ ಕರ್ತೃ - ಹಾಲ
  • “ ಬೃಹತ್ ಕಥಾ ಅಥವಾ ವಡ್ಡ ಕಥಾ “ ಕೃತಿಯ ಕರ್ತೃ - ಗುಣಾಡ್ಯ .
  • ಹಾಲನ ಪತ್ನಿಯ ಹೆಸರು - ಲೀಲಾವತಿ .
  • ಹಾಲನ ರಾಜ್ಯ ಭಾಷೆ - ಪ್ರಾಕೃತ,
  • ಶಾತವಾಹನರ ಪ್ರಸಿದ್ಧ ದೊರೆ - ಗೌತಮೀಪುತ್ರ ಶಾತಕರ್ಣಿ
  • ಗೌತಮೀಪುತ್ರ ಶಾತಕರ್ಣಿಯ ತಾಯಿಯ ಹೆಸರು - ಗೌತಮೀ ಬಾಲಾಶ್ರೀ
  • ಗುಹಾಂತರ ನಾಸಿಕ್ ಶಾಸನದ ಕರ್ತೃ -ಗೌತಮೀ ಬಾಲಾಶ್ರೀ
  • ತ್ರೈ ಸಮುದ್ರ ತೋಯಾ ಪಿತಾವಾಹನ ಹಾಗೂ ಶಾತವಾಹನ ಕುಲ ಪ್ರತಿಷ್ಠಾಪಿತ ಎಂಬ ಬಿರುದುಳ್ಳ ಅರಸ -ಗೌತಮೀಪುತ್ರ ಶಾತಕರ್ಣಿ
  • ದಕ್ಷಿಣ ಪಥೇಶ್ವರ ಎಂಬ ಬಿರುದನ್ನು ಹೊಂದಿದ್ದ ಶಾತವಾಹನ ದೊರೆ -ಪುಲುಮಾವಿ
ಶಾತವಾಹನರ ಸಾಂಸ್ಕೃತಿಕ ಕೊಡುಗೆಗಳು
ಆಡಳಿತ:-


  • ಶಾತವಾಹನರ ಆಡಳಿತದ ಮುಖ್ಯಸ್ಥ -ರಾಜ
  • ಪ್ರಾಂತ್ಯದ ರಾಜ್ಯಪಾಲ - ಅಮಾತ್ಯ
  • ರಾಜನ ಆಪ್ತ ಸಲಹೆಗಾರ ಹಾಗೂ ಸಹಾಯಕ -ರಾಜಮಾತ್ಯ
  • ಮುಖ್ಯಕಾರ್ಯದ ನಿರ್ವಾಹಕ ಅಧಿಕಾರಿ -ಮಹಾಮಾತ್ಯ
  • ಸರಕು ಸರಂಜಾಮುಗಳ ಮೇಲ್ವಚಾರಕ -ಬಂಡಾರಿಕ
  • ಕೋಶಾಧ್ಯಕ್ಷ - ಹೆರಾಣಿಕ
  • ವಿದೇಶಾಂಗ ವ್ಯವಹಾರದ ರಾಯಭಾರಿ -ಮಹಾಸಂಧಿ ವಿಗ್ರಾಹಿತ
  • ರಾಜನ ಆಜ್ಞೆಗಳನ್ನು ಬರೆಯುವವನು - ಲೇಖಕ
  • ಸಾಮ್ರಾಜ್ಯವನ್ನು ಅಹರ ,ವಿಷಯ,ನಿಗಮ ಮತ್ತು ಗ್ರಾಮಗಳಾಗಿ ವಿಂಗಡಿಸಲಾಗಿತ್ತು
  • ಅಹರದ ಮುಖ್ಯಸ್ಥ -ಅಮಾತ್ಯ
  • ಪಟ್ಟಣಗಳ ಆಡಳಿತ ವ್ಯವಸ್ಥೆ -ನಿಗಮದ ಅಧೀನದಲ್ಲಿ
  • ಗ್ರಾಮದ ಮೇಲ್ವಿಚಾರಕ -ಗ್ರಾಮೀಣಿ
  • ಸಾಮಾಜಿಕ ಸ್ಥಿತಿಗತಿ
  • ಸಮಾಜದಲ್ಲಿದ್ದ ಕುಟುಂಬದ ಪದ್ದತಿ -ಅವಿಭಕ್ತ ಕುಟುಂಬ ಪದ್ದತಿ
  • ಸಮಾಜದಲ್ಲಿ ಮಹಿಳೆಯರು ಪಡೆಯುತ್ತಿದ್ದ ಬಿರುದುಗಳು - ಮಹಾಭೋಜ, ಮಹಾರತಿ,ಸೇನಾಪತಿ,
  • ಶಾತವಾಹನರ ರಾಜವಂಶ -ಮಾತೃ ಪ್ರಧಾನ
  • ಸಮಾಜದ ವಿಭಾಗಗಳು -ಮಹಾರತಿ ,ಮಹಾಭೋಜಕ , ಸೇನಾಪತಿ ,ಹಾಗೂ ಸಾಮಾನ್ಯ ವರ್ಗ

ಆರ್ಥಿಕ ಸ್ಥಿತಿಗತಿ

  • ಶಾತವಾಹನರ ಮುಖ್ಯ ಕಸುಬು -ಕೃಷಿ
  • ರಾಜ್ಯದ ಆದಾಯದ ಮೂಲ - ಭೂಕಂದಾಯ
  • ಜನತೆ ರಾಜ್ಯಕ್ಕೆ ಕೊಡಬೇಕಾದ ಭಾಗ - 1/6
  • ಈ ದೇಶಗಳೊಂದಿಗೆ ವ್ಯಾಪಾರ ಸಂಬಂಧವನ್ನು ಹೊಂದಿದ್ದರು, - ಯುರೋಪ್ ಹಾಗೂ ರೋಮ್
  • ಇವರ ಕಾಲದ ವೃತ್ತಿ ಸಂಘಗಳನ್ನು ಈ ಹೆಸರಿನಿಂದ ಕರೆಯಲಾಗಿದೆ. - ಶ್ರೇಣಿ .
  • ವೃತ್ತಿ ಸಂಘದ ಮುಖ್ಯಸ್ಥನನ್ನ ಈ ಹೆಸರಿನಿಂದ ಕರೆಯಲಾಗಿದೆ - ಶೇಠಿ .
  • ಶಾತವಾಹನರ ಪ್ರಮುಖ ನಾಣ್ಯಗಳು - ದಿನಾರ , ಸುವರ್ಣ ( ಚಿನ್ನ ) ಕುಷಣ ( ಬೆಳ್ಳಿ ) ಹಾಗೂ ಕರ್ಪಣ , ದ್ರಮ್ಮ , ಪಣ ಗದ್ಯಾಣ .
  • ಹಾಲನ ಗಾಥಸಪ್ತ ಸತಿಯು ಈ ದೇವರ ಸ್ತುತಿಯೊಂದಿಗೆ ಪ್ರಾರಂಭವಾಗುತ್ತದೆ - ಶಿವ .
  • ಶಾತವಾಹನರ ಪೋಷಣಿಯಲ್ಲಿದ್ದ ಭಾಷೆ - ಪ್ರಾಕೃತ ಮತ್ತು ಸಂಸ್ಕೃತ .
  • ಶಾತವಾಹನರ ಆಡಳಿತ ಭಾಷೆ - ಪ್ರಾಕೃತ .
  • ಪ್ರಭೂತಸಾರ , ರಾಯನಸಾರ , ಸಮಯಸಾರ , ಪ್ರವಚನಸಾರ ಮತ್ತು ದ್ವಾದಶನು ಪ್ರೇಕ್ಷ ಕೃತಿಗಳ ಕರ್ತೃ - ಜೈನ ಪಂಡಿತ ಕಂದಾಚಾರ್ಯ .
  • “ ಕವಿ ಪುಂಗವ “ ಎಂಬ ಬಿರುದು ಪಡೆದ ದೊರೆ - ಹಾಲ .
  • ಹಾಲನ ಸಿಲೋನ್ ದಂಡೆ ಯಾತ್ರೆಗಳನ್ನು ತಿಳಿಸುವ ಕೃತಿ - ಲೀಲಾವತಿ .
  • ಗುಣಾಡ್ಯನ ಬೃಹತ್ ಕಥಾ ಈ ಭಾಷೆಯಲ್ಲಿದೆ - ಪೈಶಾಚ .
  • “ ಮಾಧ್ಯಮಿಕ ಸೂತ್ರ “ ಕೃತಿಯ ಕರ್ತೃ - ನಾಗಾರ್ಜುನ .
  • “ಕಾತಂತ್ರ ಸಂಸಕೃತದ “ ವ್ಯಾಕರಣ ಕೃತಿಯ ಕರ್ತೃ - ಸರ್ವವರ್ಮ.
  • “ ಅಮರಾವತಿಯ ಸ್ಥೂಪ “ ಇವರ ಕಾಲಕ್ಕೆ ಸೇರಿದ್ದು - ಶಾತವಾಹನರು .
  • ಶಾತವಾಹನರ ನಿರ್ಮಿಸಿದ ಸ್ಥೂಪಗಳಲ್ಲಿ ಅತ್ಯಂತ ದೊಡ್ಡದ್ದು - ಅಮರಾವತಿ ಸ್ಥೂಪ .
  • ಅಜಂತಾ ಗುಹಾಂತರ ದೇವಾಲಯ ಇವರ ಕಾಲದಿಂದ ಆರಂಭಗೊಂಡಿತು - ಶಾತವಾಹನರು .
Extra Tips :-
  • ಶಾತವಾಹನರನ್ನು “ ಕುಂತಲ ದೊರೆ “ ಎಂದು ಸಂಭೋದಿಸಿದ ಕೃತಿಯ ಹೆಸರೇನು - ರಾಜ ಶೇಖರ ಕವಿಯ “ಕಾವ್ಯ ಮಿಮಾಂಸೆ “ .
  • ಹಾಲ ದೊರೆಯ ಇನ್ನೊಂದು ಹೆಸರು - ಹಾಲಾಯುಧ .
  • ಬನವಾಸಿಯ ಪ್ರಾಚೀನ ಹೆಸರು - ವೈಜಯಂತಿ ಪುರ ( ವಿಜಯ ಪಕಾಕೆಪುರ ) .
  • ಪುಲುಮಾಯಿಯ ರಾಜಧಾನಿ - ಬನವಾಸಿ .
  • ಶಾತವಾಹನರ ರಾಜ್ಯದ ವಿಭಾಗಳಳು - ಜನಪದ ( ಡಿವಿಷನ್ ) ವಿಷಯ ( ಜಿಲ್ಲೆ ) ಸೀಮೆ ( ತಾಲ್ಲೂಕ್ ).
  • ಶಾತವಾಹನರ ಸಾಗರೋತ್ತರ ವ್ಯಾಪಾರದ ಕುರಿತು ಬೆಳಕು ಚೆಲ್ಲುವ ಗ್ರೀಕ್ ಕೃತಿ - ಅನಾಮದೇಯ - Periples of the Erithriyan Sea .
  • ಗುಪ್ತರು ಮತ್ತು ಚೋಳರ ಕಾಲದ “ ಬೃಹತ್ ಭಾರತದ “ ಸಾಧನೆಗೆ ನಾಂದಿ ಹಾಡಿದವರು - ಶಾತವಾಹನರು .
  • “ ಬಾರತದ ಪ್ರಪ್ರಥಮ ಶಿವದೇವಾಲಯ “ ಎಂದು ಪ್ರಸಿದ್ದಿಯನ್ನು ಪಡೆದ ದೇವಾಲಯ - ತಾಳಗುಂದದ ಏಕ ಮಂಟಪದ ಶಿವ ದೇವಾಲಯ “ .
  • - ತಾಳಗುಂದದ ಏಕ ಮಂಟಪದ ಶಿವ ದೇವಾಲಯ ಇವರ ಕಾಲಕ್ಕೆ ಸೇರಿದೆ - ಶಾತವಾಹನರು .
  • ಶಾತವಾಹನರ ವರ್ತಕರನ್ನು ಈ ಹೆಸರಿನಿಂದ ಕರೆಯಲಾಗಿದೆ - ನೈಗಾಮ .
  • ಆಂದ್ರ ಭೃತೃಗಳು ಎಂದು ಕರೆಯಲ್ಪಟ್ಟವರು - ಶಾತವಾಹನರು .
  • ಶಾತವಾಹನ ಶಕೆಯ ಆರಂಭ - ಕ್ರಿ.ಶ.78.
  • ಶಾತವಾಹನ ಶಕೆಯನ್ನು ಆರಂಭಿಸಿದವರು - ಶಾತವಾಹನರು ( ಹಾಲ ) .
  • ತ್ರೈಸಮುದ್ರತೋಯ ಪೀತವಾಹನದ ಅರ್ಥ - ಮೂರು ಸಮುದ್ರಗಳ ನೀರನ್ನು ಕುಡಿದು ಕುದುರೆಯನ್ನು ವಾಹನವಾಗಿ ಪಡೆದವ .
  • ಶಾತವಾಹನರ ಪ್ರಸಿದ್ದ ಕಲಾ ಕೇಂದ್ರಗಳು - ಕರ್ಲೆ , ಅಜಂತ . ಅಮರಾವತಿ , ನಾಗರ್ಜುನ ಕೊಂಡ , ಘಂಟಸಾಲಾ ,ನಾಸಿಕ್ , ಪೈಟಾನ್ .
  • ಮೌರ್ಯರ ಪತನಾ ನಂತರ ದಖನ್ ಪ್ರಸ್ಥಭೂಮಿಯಲ್ಲಿ ಪ್ರಪ್ರಥಮ ಐತಿಹಾಸಿಕ ಹಿರಿಯ ಸಾಮ್ರಾಜ್ಯ ವನ್ನು ಸ್ಥಾಪಿಸಿದವರು - ಶಾತವಾಹನರು .
  • ಮೂರು ಸಾಗರಗಳ ಒಡೆಯರು ಎಂದು ಕರೆಯಲ್ಪಟ್ಟವರು - ಶಾತವಾಹನರು .
  • ಶಾತವಾಹನರು ಪ್ರಾರಂಭದಲ್ಲಿ - ಮೌರ್ಯರ ಸಾಮಂತರಾಗಿದ್ದರು .
  • ಎಲ್.ಡಿ.ಬಾರ್ನೆಟ್ ಪ್ರಕಾರ ಶಾತವಾಹನರ ಮೊದಲ ರಾಜಧಾನಿ ಶೀ ಕಾಕುಲು ಹಾಗೂ ನಂರದ ರಾಜಧಾನಿ - ಧನ್ಯ ಕಟಕ .
  • ಶಾತವಾಹನರ ಲಾಂಛನ - ಕುದುರೆ .

ಶಾತವಾಹನರ ಏಳಿಗೆಗೆ ಕಾರಣ :-
  • ಮೌರ್ಯರ ಸಾಮ್ರಾಜ್ಯದ ಪತನ
  • ದಖನ್ನ್ ನಲ್ಲಿ ಉಂಟಾದ ಆರ್ಥಿಕ ಸಾಮಾಜಿಕ ಬದಲಾವಣಿ .
  • ಮೌರ್ಯರ ಸಂಬಂಧದಿಂದಾಗಿ ಉಂಟಾದ ಕಬ್ಬಿಣದ ಬಳಕೆ ಹಾಗೂ ಅದರ ಪರಿಚಯ .
  • ದಕ್ಷಿಣ ಭಾರತದಲ್ಲಿ ಹೆಚ್ಚಾದ ಕೃಷಿ ವಿಸ್ತರಣಿ .
  • ಶಾತವಾಹನ ಎಂಬ ಪದವು “ ಆಸ್ಟ್ರೋ ಏಷ್ಯಾಟಿಕ್ “ ಭಾಷೆಯ ಪದವೆಂದೂ ಪರ್ಶಿಯ ಅಥವಾ ಸಾತ ಎಂದರೆ ಕುದುರೆ ಎಂದು ಹಾಗೂ ್ದರಿಂದ ಅವರು ವಾಹನವಾಗುಳ್ಳವರೆಂದು ಅಭಿಪ್ರಾಯ ಪಡಲಾಗಿದೆ .
  • ಶಾತವಾಹನರ ಮೂಲ ನೆಲೆ - ಸಾತ ನಿಹಾರ ವಾಗಿತ್ತು ಎಂದು ತಿಳಿಸುವ ಶಾಸನಗಳು ಮಾಯಾಕಮೋನಿ ಮತ್ತು ಹಿರೇಹಡಗಲಿ ಶಾಸನ .
  • ಪುರಾಣಗಳಲ್ಲಿ ಸಿಮುಖನನ್ನು ಈ ಹೆಸರಿನಿಂದ ಕರೆಯಲಾಗಿದೆ - ವೃಷಲ .
  • ಸಿಮುಖನ್ನ “ಏಕ ಬ್ರಾಹ್ಮಣ “ ಎಂದು ಕರೆದ ಶಾಸನ - ನಾಸಿಕ್ ಶಾಸನ .
  • ಗೌತಮಿ ಪುತ್ರ ಶಾತಕರ್ಣಿಯ ಕಾಲಾವಧಿ - ಕ್ರಿ.ಪೂ.202 ಗಿಂದ 186 ರವರೆಗೆ .
  • ದಕ್ಷಿಣ ಪಥೇಶ್ವರ ಎಂಬ ಬಿರುದ್ದನ್ನು ತನ್ನ ಪ್ರಭುತ್ವದ ಸಂಕೇತವಾಗಿ ಧರಿಸಿದ್ದ ಶಾತವಾಹನ ದೊರೆ - ಗೌತಮಿಪುತ್ರ ಶಾತಕರ್ಣಿ .
  • ಹಾಲನ ದಂಡ ನಾಯಕನ ಹೆಸರು - ವಿಜಯಾನಂದ .
  • ತಾನೋಬ್ಬನೆ ಬ್ರಾಹ್ಮಣ ಎಂದು ಹೇಳಿಕೊಂಡ ಶಾತವಾಹನ ಅರಸ - ಗೌತಮಿ ಪುತ್ರ ಶಾತಕರ್ಣಿ .
  • ಗೋವರ್ದನ ಜಿಲ್ಲೆಯಲ್ಲಿ “ ಬೆನಕಟಕ “ ಎಂಬ ಪಟ್ಟಣಕ್ಕೆ ತಳಹದಿಯನ್ನು ಹಾಕಿದವರು - ಗೌತಮಿ ಪುತ್ರ ಶಾತಕರ್ಣಿ .
  • “ ನವನಗರ “ ಎಂಬ ಪಟ್ಟವನ್ನು ನಿರ್ಮಿಸಿದವರು - ಎರಡೆನೇ ಪುರುಮಾಯಿ .
  • ‘ ನವನಗರ ಸ್ವಾಮಿ “ ಎಂದು ಬಿರುದನ್ನು ಪಡೆದವನು - 2 ನೇ ಪುಲುಮಾಯಿ .

ಶಾತವಾಹನರ ಪತನಕ್ಕೆ ಕಾರಣಗಳು :-
  • ಶಕರ ದಾಳಿ
  • ಬುಡಕಟ್ಟಿನವರಿಂದ ಶಾತವಾಹನ ಪ್ರದೇಶಗಳ ಮೇಲೆ ಆಕ್ರಮಣ.
  • ನಾಗಾಗಳ ದಾಳಿ
  • ಪಲ್ಲವರು ಮತ್ತು ವಾಕಾಟಕರ ಪ್ರಬಲತೆ .
EXTRA TIPS

  • ಶಾತವಾಹನರ ಕಾಲದ ಅತ್ಯಂತ ಕಿರು ಆಡಳಿತದ ಘಟಕ - ಗ್ರಾಮ
  • ಶಾತವಾಹನರ ಕಾಲದಲ್ಲಿ ಹೆಚ್ಚು ಪ್ರಚಲಿತದಲ್ಲಿದ್ದ ಸೇನಾ ನಿಯಂತ್ರಣ ವ್ಯವಸ್ಥೆ - ಗೌಲವೆಯಾ .
  • ಶಾತವಾಹನರ ಪ್ರಮುಖ ತೆರಿಗೆಗಳು - ದೆಯ , ಮೆಯ , ಭಾಗ , ಕರ
  • ರಾಜನನನ್ನು ತಾಯಿಯ ಹೆಸರಿನಿಂದ ಕರೆಯುವ ವಾಡಿಕೆಯನ್ನು ಇಟ್ಟು ಕೊಂಡಿದ್ದ ಅರಸರು - ಶಾತವಾಹನರು .
  • ಗ್ರೀಕರು ಹಾಗೂ ಶಕರಿಂದ ಪ್ರಭಾವಿತವಾದ ಶಾತವಾಹನರು ಟಂಕಿಸಿದ ಬೆಳ್ಳಿಯ ನಾಣ್ಯದ ಹೆಸರು - ಕಾರ್ಪಣ
  • ಶಾತವಾಹನರ ರಾಜಕುಮಾರ ಗುರುವಾಗಿದ್ದ ಜೈನರು - ಕಂದಕಂದಚಾರ್ಯ .
  • “ ಚತ್ಸುಸ್ಸಮಯ ಸಮುದ್ದರಣ “ ಎಂಬ ಕೀರ್ತಿಗೆ ಪಾತ್ರರಾದ ಅರಸರು - ಶಾತವಾಹನರು .
  • ತಾಳಗುಂದ ಅಗ್ರಹಾರದ ನಿರ್ಮಾತೃಗಳು - ಶಾತವಾಹನರು .
  • ಶಾತವಾಹನರ ಕಾಲದಲ್ಲಿ ಪ್ರಸಿದ್ದಿಯಲ್ಲಿದ್ದ ಲಿಪಿ - ಬ್ರಾಹ್ಮಿಲಿಪಿ .
  • ಜನಪ್ರಿಯತೆಯಲ್ಲಿ ರಾಮಯಾಣ ಮತ್ತು ಮಹಾ ಭಾರತಗಳಿಗೆ ಸರಿಸಮಾನವಾಗಿ ನಿಲ್ಲ ಬಲ್ಲ ಶಾತವಾಹನರ ಕಾಲದ ಕೃತಿ - ಬೃಹತ್ ಕಥಾ .
  • “ಕಾತಂತ್ರ “ ವ್ಯಾಕರಣ ಗ್ರಂಥದ ಕರ್ತೃ - ಸರ್ವಧರ್ಮ
  • ಶಾತವಾಹನರ ಕಾಲದ ಚೈತ್ಯಗಳು ವಿಹಾರಗಳು ಹಾಗೂ ಸ್ಥೂಪಗಳನ್ನು “ಶಿಲಾವಾಸ್ತುಶಿಲ್ಪ “ ಎಂದು ಕರೆದ ಯಾಂತ್ರಿಕ - ಪೆರ್ಸಿ ಬ್ರೌನ್ .
  • ಚೈತ್ಯ ಎಂದರೆ - ಪ್ರಾರ್ಥನಾ ಗೃಹ .
  • ಶಾತವಾಹನರ ಕಾಲದಲ್ಲಿ ಉಗಮವಾದ ಚಿತ್ರಕಲಾ ಶೈಲಿ - ಅಜಾಂತ ಚಿತ್ರ ಕಲಾ ಶೈಲಿ .
  • ವಿಹಾರ ಎಂದರೆ - ಬೌದ್ಧ ಬಿಕ್ಷುಗಳ ನಿವಾಸ .
  • ಸ್ಥೂಪ ಎಂದರೆ - ಬುದ್ಧನ ಯಾವುದಾದರೊಂದು ಅವಶೇಷಗಳ ಮೇಲೆ ನಿರ್ಮಾಣವಾದ ವೃತ್ತಾಕಾರದ ನಿರ್ಮಾಣ .
  • ಸಿಮುಖನು ಯಾವ ಸಂತತಿಯ ದೊರೆ, ಯಾರನ್ನು ಸೋಲಿಸಿ ಸಾಮ್ರಾಜ್ಯ ಸ್ಥಾಪಿಸಿದ -ಕಣ್ವ ಸಂತತಿಯ ಕೊನೆಯ ಅರಸ , ಸುಶರ್ಮ
  • ಶಾತವಾಹನರು ಈ ಜಾತಿಗೆ ಸೇರಿದವರು - ಬ್ರಾಹ್ಮಣ
  • ಶಾತವಾಹನರ ಮೂಲದ ಕುರಿತು ಮಾಹಿತಿ ನೀಡಿರುವ ಪುರಾಣಗಳು - ಮತ್ಸ್ಯ ಪುರಾಣ ವಿಷ್ಣು ಪುರಾಣ
  • ಶಾತವಾಹನರ ಕೊನೆಯ ಪ್ರಮುಖ ದೊರೆ - ಯಜ್ಞಶ್ರೀ ಶಾತಕರ್ಣಿ
  • ಶಾತವಾಹನರ ಕೊನೆಯ ದೊರೆ - ಎರಡನೇ ಪುಲಿಮಾಯಿ
  • ಸಿಮುಖನ ಆರಂಭದ ರಾಜಧಾನಿ - ಶ್ರೀ ಕಾಕುಲಂ
  • ಡಾ, ಭಂಡಾರ್ಕರ್ ರವರ ಪ್ರಕಾರ ಆಂಧ್ರದಲ್ಲಿನ ಶಾತವಾಹನರ ರಾಜಧಾನಿ - ಧಾನ್ಯಕಟಿಕಾ /ಧರಣಿಕೋಟೆ
  • ಶಾತವಾಹನರ ಸಾಹಿತಿ ದೊರೆ - ಹಾಲ
  • ದಖ್ಖನ್ ಭಾರತದಲ್ಲಿ ಮೊದಲು ನಾಣ್ಯಗಳನ್ನು ಟಂಕಿಸಿದ ಮನೆತನ - ಶಾತವಾಹನ
  • ಪ್ರೇಷ ಎಂಬ ಕೃತಿಯ ಕರ್ತೃ - ದ್ವಾದಸನ
  • ದಿ ಜಿಯೋಗ್ರಫಿ ಕೃತಿಯ ಕರ್ತೃ - ಟಾಲೆಮಿ
  • ಶಾತವಾಹನರ ಕುಲ ,ಯಶಸ್ಸು ಪ್ತತಿಷ್ಠಾಪನಾಕಾರ ಎಂಬ ಬಿರುದನ್ನು ಹೊಂದಿದ್ದ ದೊರೆ,- ಗೌತಮೀಪುತ್ರಶಾತಕರ್ಣಿ
  • ದಕ್ಷಿಣ ಪತಾಪತಿ ಎಂಬ ಬಿರುದನ್ನು ಹೊಂದಿದ್ದ ದೊರೆ - 1ನೇ ಶಾತಕರ್ಣಿ
  • ಇವರ ಮೊದಲ ಆಡಳಿತ ವಿಭಾಗ - ಆಹಾರ /ಪ್ರಾಂತ್ಯ
  • ಆಹಾರವನ್ನು ನೋಡಿಕೊಳ್ಳುತ್ತಿದ್ದವರು - ಅಮಾತ್ಯ
  • ಶಾತವಾಹನರ ಅತ್ಯಂತ ಕಿರಿಯ ಆಡಳಿತ ಘಟಕ - ಗ್ರಾಮ
  • ಇವರ ಕಾಲದ ಮುಖ್ಯ ಬಂದರುಗಳು - ಕಲ್ಯಾಣ, ಸೋಪಾರ, ಬಲಿಗಜ ,ಠಣಕ,
  • ವಿಹಾರವನ್ನು ಈ ಹೆಸರಿನಿಂದ ಕೆರೆಯುತ್ತಿದ್ದರು - ಸಂಘಾರಾಮ
  • ಕಾರ್ಲೇಯ ಚೈತ್ಯದ ನಿರ್ಮಾತೃ - ಭೂತಪಾಲಶೆಟ್ಟಿ
  • ಆಂಧ್ರದ ನಾಗಾರ್ಜುನಕೊಂಡದ ಪ್ರಸ್ತುತ ಹೆಸರು - ವಿಜಯಪುರಿ
  • ಶಾತವಾಹನ ಸಾಮ್ರಾಜ್ಯದ ಸ್ಥಾಪನೆಯಾದ ವರ್ಷ - ಕ್ರಿ.ಪೂ. 235
  • ಶಾತವಾಹನರ ನಂತರ ದ.ಭಾರತದಲ್ಲಿ ಪ್ರಸಿದ್ಧರಾದವರು - ಕದಂಬರು
  • ಇವರು ಈ ಧರ್ಮವನ್ನು ಅನುಸರಿಸಿದರು - ವೈದಿಕ ಧರ್ಮ
  • ಈ ಕಾಲದ ರಾಜ್ಯಗಳು ಇವರ ಆಡಳಿತದಲ್ಲಿತ್ತು - ಅಮಾತ್ಯ
  • ಮೊದಲ ಶಾತಕರ್ಣಿಯ ಪತ್ನಿಯ ಹೆಸರು - ನಾಗವಿಕ
  • ಮೊದಲ ಶಾತಕರ್ಣಿಯೊಂದಿಗೆ ಯುದ್ಧ ಮಾಡಿದ ಕಳಿಂಗ ಅರಸ - ಖಾರವೇಲ
  • ಗೌತಮೀಪುತ್ರ ಶಾತಕರ್ಣಿ ಶಾತವಾಹನರ - 23 ನೇ ಅರಸ
  • ಏಕಬ್ರಾಹ್ಮಣ , ಆಗಮನಿಲಯ ,ಏಕಶೂರ ,ಏಕಧನುರಾರ್ಧ ಎಂಬ ಬಿರುದನ್ನು ಹೊಂದಿದ ಶಾತವಾಹನ ದೊರೆ.- ಗೌತಮೀಪುತ್ರ ಶಾತಕರ್ಣಿ
  • ಕಾಂಬೋಜ ರಾಜ್ಯವನ್ನು ಸ್ಥಾಪಿಸಿದ ದೊರೆ - ಕೌಂಡಿನ್ಯ
  • ಮೌಕದಾನಿ ಶಾಸನದ ಕರ್ತೃ - ಮೂರನೇ ಪುಲುಮಾರು
  • ಇವರ ಕಾಲದಲ್ಲಿ ಚಿನ್ನದ ನಾಣ್ಯವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಸುವರ್ಣ
  • ಕಾಮಸೂತ್ರದ ಕರ್ತೃ - ವಾತ್ಸಾಯನ ( ಸಂಸ್ಕೃತ ಕವಿ)
  • ಪ್ರಾಕೃತ ಭಾಷಾ ಇತಿಹಾಸದಲ್ಲಿ ಇವರ ಕಾಲ ಸುವರ್ಣಯುಗವಾಗಿದೆ. - ಶಾತವಾಹನರ
  • ಇವರ ಕಾಲದ ಸೇನಾ ಶಿಬಿರಗಳನ್ನು ಈ ಹೆಸರಿನಿಂದ ಕರೆಯಲಾಗಿದೆ. - ಕಟಕ
  • ಇವರ ಕಾಲದ ಪ್ರಮುಖ ಪ್ರಯಾಣಸಾಧನ - ಎತ್ತಿನಗಾಡಿ
  • ಕಾಲದಲ್ಲಿ ರಾಜ್ಯಾಡಳಿತದಲ್ಲಿ ಭಾಗವಹಿಸಿದ ಮಹಿಳೆಯರು -ಗೌತಮೀಬಾಲಶ್ರೀ, ನಾಗನಿಕ
  • ‘The Guide to Geography’ ಕೃತಿಯ ಕರ್ತೃ - ಟಾಲೆಮಿ
  • ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಭೂಮಿಯನ್ನು ದಾನವಾಗಿ ನೀಡಿದ ವಂಶ -ಶಾತವಾಹನರು
  • ಶಕಯವನ ಪಲ್ಲವ ನಿಸೂಧನ ಎಂಬ ಬಿರುದನ್ನು ಹೊಂದಿದವರು - ಗೌತಮೀಪುತ್ರ ಶಾತಕರ್ಣಿ
  • ಅಶೋಕನ ಈ ಶಾಸನದಲ್ಲಿ ಶಾತವಾಹನರು ಆಂಧ್ರ ಭೃತ್ಯರು ಎಂದು ಕರೆದಿದೆ. – 12 ನೇ ಶಾತವಾಹನ
  • ಅಶೋಕನ ಸಮಕಾಲೀನ ಶಾತವಾಹನ ದೊರೆ. - ಕೃಷಣ
  • ಇವರ ಕಾಲದ ಗ್ರಾಮಾಧಿಕಾರಿಗಳನ್ನು ಈ ಹೆಸರಿನಿಂದ ಕೆರಯುತ್ತಿದ್ದರು - ಮಹಾ ಆರ್ಯಕರು
  • ಶಾತವಾಹನ ಕಾಲದ ಉಗ್ರಾಣಾಧಿಕಾರಿಗಳು -ಭಂಡಾರಕರು
  • ಇವರ ಕಾಲದ ಹಣಕಾಸಿನ ಆಡಳಿತಾದಿಕಾರಿಗಳು - ಹಿರಣ್ಯಕರು
  • ಭೂ ದಾಖಲಾತಿ ಅಧಿಕಾರಿಗಳು -ನಿಬಂಧಕರು
  • ಇವರ ಸಮಾಜದಲ್ಲಿ ವಿಜೋತ್ತಮರೆಂದು ಕರೆಯಲ್ಪಡುತ್ತಿದ್ದವರು - ಬ್ರಾಹ್ಮಣರು .
  • ವರ್ಣ ಸಂತರ ಎಂದರೆ - ಶೂದ್ರರ ನಡುವಿನ ವಿವಾಹ ಸಂಬಧ ಶಾತವಾಹನರ ಚಿತ್ರಕಲೆಗೆ ಬೆಳಕು ಚೆಲ್ಲುವ ಕೃತಿ - ಕುಲ್ಲವಗ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ